ಮೂಡುಬಿದಿರೆ: ಸಿಪಿಐಎಂ ಅಭ್ಯರ್ಥಿಯಾಗಿ ಯಾದವ ಶೆಟ್ಟಿ ನಾಮಪತ್ರ ಸಲ್ಲಿಕೆ

Update: 2018-04-23 17:17 GMT

ಮೂಡುಬಿದಿರೆ, ಎ.23: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿಯಾಗಿ ಯಾದವ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಸಮಾಜ ಮಂದಿರದಿಂದ ತನ್ನ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕಚೇರಿಯವರಿಗೆ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಸಿದರು. ಪರಸಭಾ ಸದಸ್ಯೆ ರಮಣಿ, ಜಿ. ಸಮಿತಿ ಸದಸ್ಯರಾದ ಶಿವಕುಮಾರ್, ಸದಾಶಿವದಾಸ್ ಸಾಮೂಹಿಕ ಕಾರ್ಯಕರ್ತ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News