​ಎಸೆಸೆಲ್ಸಿ ಫಲಿತಾಂಶ: ಪ್ರಮೋದ್ ಮಧ್ವರಾಜ್ ಹರ್ಷ

Update: 2018-05-07 14:34 GMT

ಉಡುಪಿ, ಮೇ 7: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿರುವುದು ಸಂತೋಷದ ವಿಚಾರ. ಈ ಸಂದರ್ಭದಲ್ಲಿ ಉತ್ತೀರ್ಣರಾಗಿರುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಅಧ್ಯಾಪಕ ವೃಂದದವರಿಗೆ ಅಭಿನಂದನೆಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News