ಮಹಾರಾಷ್ಟ್ರ ಎಟಿಎಸ್ ನ ಮಾಜಿ ಮುಖ್ಯಸ್ಥ ಹಿಮಾಂಶು ರಾಯ್ ಆತ್ಮಹತ್ಯೆ

Update: 2018-05-11 09:40 GMT

ಹೊಸದಿಲ್ಲಿ, ಮೇ 11: ಮಹಾರಾಷ್ಟ್ರ ಎಟಿಎಸ್ ನ ಮಾಜಿ ಮುಖ್ಯಸ್ಥರ, 1988ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಹಿಮಾಂಶು ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತನ್ನ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರಾಯ್  ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News