​ಸಮುದ್ರ ಪ್ರಕ್ಷುಬ್ಧ ಸಾಧ್ಯತೆ: ಮೀನುಗಾರರಿಗೆ ಸೂಚನೆ

Update: 2018-05-16 12:26 GMT

ಮಂಗಳೂರು, ಮೇ 16: ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ಅರಬ್ಬೀ ಸಮುದ್ರದಲ್ಲಿ ನೈರುತ್ಯ ದಿಕ್ಕಿನಲ್ಲಿ ವಾಯುಭಾರ ಕುಸಿತದಿಂದ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕಾ ಉಪನಿರ್ದೇಶಕರು, ಮಂಗಳೂರು (ಪ್ರಭಾರ) ಇವರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News