ಗುರುವಾರದಿಂದ ರಾಜ್ಯಾದ್ಯಂತ ರಮಝಾನ್ ಉಪವಾಸ ಆರಂಭ

Update: 2018-05-16 16:05 GMT

ಬೆಂಗಳೂರು, ಮೇ 16: ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಗುರುವಾರದಿಂದ ರಾಜ್ಯಾದ್ಯಂತ ಉಪವಾಸ ವ್ರತವನ್ನು ಆರಂಭಿಸಲಾಗುವುದು ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸದಸ್ಯ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ ಪ್ರಕಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News