ಮನೆಯಂಗಳದಲ್ಲಿ ಮಾತುಕತೆ: ತಿಂಗಳ ಅತಿಥಿಯಾಗಿ ಡಾ.ಅ.ನ.ಯಲ್ಲಪ್ಪರೆಡ್ಡಿ

Update: 2018-05-17 16:18 GMT

ಬೆಂಗಳೂರು, ಮೇ 17: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೇ 19ರ ಸಂಜೆ 4 ಗಂಟೆಗೆ ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿರುವ ‘ಮನೆಯಂಗಳದಲ್ಲಿ ಮಾತುಕತೆ’ ತಿಂಗಳ ಅತಿಥಿಯಾಗಿ ನಿವೃತ್ತ ಐಎಫ್‌ಎಸ್ ಅಧಿಕಾರಿ ಹಾಗೂ ಪರಿಸರವಾದಿ ಡಾ.ಅ.ನ.ಯಲ್ಲಪ್ಪರೆಡ್ಡಿ ಅವರು ಪಾಲ್ಗೊಳ್ಳಲಿದ್ದಾರೆ .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News