ಮಂಡ್ಯ: ಕುರಿ ಕಾಯುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ

Update: 2018-05-26 15:07 GMT

ಮಂಡ್ಯ, ಮೇ 26: ಚಿರತೆ ದಾಳಿಯಿಂದ ಕುರಿ ಕಾಯುತ್ತಿದ್ದ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕು ಚಂದಹಳ್ಳಿಯ ಗುಡ್ಡದ ಬಳಿ ನಡೆದಿದೆ.

ಕುರಿಗಾಯಿ ದೊಡ್ಡಯ್ಯ(70) ಚಿರತೆ ದಾಳಿಗೆ ಗಾಯಗೊಂಡಿದ್ದು, ಮಳವಳ್ಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News