ಕಮಲ್-ಎಚ್ಡಿಕೆ ಭೇಟಿ
Update: 2018-06-04 18:07 GMT
ಬಹುಭಾಷಾ ನಟ ಕಮಲ್ ಹಾಸನ್ ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದ ಹಾಗೂ ಕುರುವೈ ಬೆಳೆಗೆ ನೀರು ಬಿಡುಗಡೆ ಕುರಿತು ಮಾತುಕತೆ ನಡೆಸಿದರು.