ಕೇಜ್ರಿವಾಲ್ ಧರಣಿ ಅಂತ್ಯ

Update: 2018-06-19 14:31 GMT

ಹೊಸದಿಲ್ಲಿ, ಜೂ.19: ರಾಜ್ ನಿವಾಸ್ ನಲ್ಲಿ ಕಳೆದ 9 ದಿನಗಳಿಂದ ನಡೆಯುತ್ತಿರುವ ಧರಣಿಯನ್ನು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಂಗಳವಾರ ಕೊನೆಗೊಳಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಸೇರಿದಂತೆ ಹಲವು ಅಧಿಕಾರಿಗಳು ಆಪ್ ಸಚಿವರ ಹಲವು ಸಭೆಗಳಲ್ಲಿ ಭಾಗವಹಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News