ಕೇಜ್ರಿವಾಲ್ ಧರಣಿ ಅಂತ್ಯ
Update: 2018-06-19 14:31 GMT
ಹೊಸದಿಲ್ಲಿ, ಜೂ.19: ರಾಜ್ ನಿವಾಸ್ ನಲ್ಲಿ ಕಳೆದ 9 ದಿನಗಳಿಂದ ನಡೆಯುತ್ತಿರುವ ಧರಣಿಯನ್ನು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಂಗಳವಾರ ಕೊನೆಗೊಳಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಸೇರಿದಂತೆ ಹಲವು ಅಧಿಕಾರಿಗಳು ಆಪ್ ಸಚಿವರ ಹಲವು ಸಭೆಗಳಲ್ಲಿ ಭಾಗವಹಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.