ಜೂ. 23: ಲಕ್ಷ್ಮಣ ಮಲ್ಲೂರ್‌ಗೆ ತುಳು ಅಕಾಡಮಿ ಸನ್ಮಾನ

Update: 2018-06-19 15:58 GMT

ಮಂಗಳೂರು, ಜೂ.19: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಿದೆ. ಅದರಂತೆ ಪ್ರಥಮ ಚಾವಡಿ ಸನ್ಮಾನವು ಜೂ. 23ರಂದು ನಡೆಯಲಿದ್ದು, ತುಳು ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರದ ಕಲಾವಿದ ಲಕ್ಷ್ಮಣ ಕುಮಾರ್ ಮಲ್ಲೂರ್ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News