6 ಬೋಗಿಗಳ ಮೆಟ್ರೋಗೆ ಸಿಎಂ ಹಸಿರು ನಿಶಾನೆ

Update: 2018-06-22 18:22 GMT

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಬೈಯಪ್ಪಹಳ್ಳಿಯ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ 6 ಬೋಗಿಗಳುಳ್ಳ ನಮ್ಮ ಮೆಟ್ರೊ ರೈಲಿಗೆ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಕೇಂದ್ರ ಸಹಾಯಕ ಸಚಿವ ಹರ್‌ದೀಪ್ ಸಿಂಗ್ ಪುರಿ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor