ಸರಕಾರದ ಅಭಿವೃದ್ಧಿ ಆಯುಕ್ತೆಯಾಗಿ ವಂದಿತಾ ಶರ್ಮಾ ನೇಮಕ

Update: 2018-06-30 15:30 GMT

ಬೆಂಗಳೂರು, ಜೂ. 30: ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ತಕ್ಷಣವೇ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

ಡಿ.ವಿ.ಪ್ರಸಾದ್-ರಾಜ್ಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವಂದಿತಾ ಶರ್ಮಾ-ಸರಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ, ಸಂದೀಪ್ ದವೆ-ಅರಣ್ಯ ಪರಿಸರ ಜೀವಶಾಸ್ತ್ರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News