ಕಾರ್ಕಳ ಎಎಸ್ಪಿ ರಿಷಿಕೇಶ್ ಸೋನಾವಣೆ ವರ್ಗಾವಣೆ
Update: 2018-06-30 21:12 IST
ಉಡುಪಿ, ಜೂ.30: ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಿಷಿಕೇಶ್ ಸೋನಾವಣೆ ಅವರನ್ನು ತಕ್ಷಣದಿಂದ ಜಾರಿ ಬರುವಂತೆ ದ.ಕ. ಜಿಲ್ಲೆಯ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.