ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು

Update: 2018-07-05 05:11 GMT

ಹೊಸದಿಲ್ಲಿ, ಜು.5: ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿಗೆ ಸಂಬಂಧಿಸಿ ಪತಿ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ದಿಲ್ಲಿ ನ್ಯಾಯಾಲಯ ಗುರುವಾರ  ಷರತ್ತು ಬದ್ಧ ಮಧ್ಯಾಂತರ ನಿರೀಕ್ಷಣಾ ಜಾಮೀನು ನೀಡಿದೆ.

1 ಲಕ್ಷ ರೂ. ಶ್ಯೂರಿಟಿ ಪಡೆದು ತರೂರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಅನುಮತಿಯಿಲ್ಲದೆ ತರೂರು ವಿದೇಶಕ್ಕೆ ತೆರಳುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News