ಎಂ.ಎಸ್.ಪ್ರಭಾಕರ್

Update: 2018-07-06 17:06 GMT

ಮಂಡ್ಯ, ಜು.6: ಪಾಂಡವಪುರ ತಾಲೂಕಿನ ಮಲ್ಲಿಗೆರೆ ಗ್ರಾಮದ ಶಿಕ್ಷಕ ಎಂ.ಎಸ್.ಪ್ರಭಾಕರ್(51) ಹೃದಯಾಘಾತದಿಂದ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ.

ಡಿಂಕಶೆಟ್ಟಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಎಂ.ಎಸ್.ಪ್ರಭಾಕರ್ ಮುಂಜಾನೆ ಐದು ಗಂಟೆಯ ಸಮಯದಲ್ಲಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ