ನ್ಯಾಯದ ವಿಜಯ...
Update: 2018-07-09 23:50 IST
ದೇಶವನ್ನೇ ದಿಗ್ಭ್ರಾಂತಗೊಳಿಸಿದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೂವರು ಆರೋಪಿಗಳ ಮರಣದಂಡನೆ ಎತ್ತಿ ಹಿಡಿದ ಬಳಿಕ ದಿಲ್ಲಿಯಲ್ಲಿ ಸೋಮವಾರ ನಿರ್ಭಯಾ ಹೆತ್ತವರು ವಿಜಯದ ಸಂಕೇತ ಪ್ರದರ್ಶಿಸಿದರು.
ದೇಶವನ್ನೇ ದಿಗ್ಭ್ರಾಂತಗೊಳಿಸಿದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೂವರು ಆರೋಪಿಗಳ ಮರಣದಂಡನೆ ಎತ್ತಿ ಹಿಡಿದ ಬಳಿಕ ದಿಲ್ಲಿಯಲ್ಲಿ ಸೋಮವಾರ ನಿರ್ಭಯಾ ಹೆತ್ತವರು ವಿಜಯದ ಸಂಕೇತ ಪ್ರದರ್ಶಿಸಿದರು.