ಗುರುರಾಜ್ ಪೂಜಾರಿಗೆ ಸನ್ಮಾನ

Update: 2018-07-25 18:14 GMT

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದ ಉಡುಪಿ ಜಿಲ್ಲೆಯ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ವಿಧಾನಸೌಧದ ತನ್ನ ಕಚೇರಿಯಲ್ಲಿ ಸನ್ಮಾನಿಸಿ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor