ಕೆಂಚಮ್ಮ

Update: 2018-07-28 07:11 GMT

ಶಿಕಾರಿಪುರ, ಜು.28: ತಾಲೂಕು ಕಾರ್ಯನಿರತ ಪರ್ತಕರ್ತರ ಸಂಘದ ಸಂಚಾಲಕ ಕೆ.ಎಸ್.ಹುಚ್ರಾಯಪ್ಪನವರ ತಾಯಿ ಕೆಂಚಮ್ಮ(77) ತೀವ್ರ ಅನಾರೋಗ್ಯದಿಂದಾಗಿ ಶುಕ್ರವಾರ ಮಧ್ಯಾಹ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರು, ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸ್ವಗ್ರಾಮ ತಾಲೂಕಿನ ಕಾಳೇನಹಳ್ಳಿಯ ಹಿಂದೂ ರುದ್ರಭೂಮಿಯಲ್ಲಿ ಶನಿವಾರ ಬೆಳಿಗ್ಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಕೆಂಚಮ್ಮ ನಿಧನಕ್ಕೆ ಶಿಕಾರಿಪುರ ತಾಲೂಕು ಕಾರ್ಯನಿರತ ಸಂಘದ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ