ಸಿಎಂ ಕುಮಾರಸ್ವಾಮಿಯನ್ನು ಭೇಟಿಯಾದ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಂಡಂಗೇರಿ ನಿಯೋಗ

Update: 2018-08-01 17:36 GMT

ಮಂಗಳೂರು, ಆ. 1: ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಂಡಂಗೇರಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯನ್ನು  ಭೇಟಿಯಾಗಿ ರಾಜ್ಯದ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭ ರಾಜ್ಯ ನಾಯಕರಾದ ಶಾಫಿ ಸಅದಿ ಬೆಂಗಳೂರು, ಹಸೈನಾರ್ ಆನೆಮಹಲ್, ಅಬ್ದುಲ್ ಹಮೀದ್ ಮಡಿಕೇರಿ, ಅಬ್ದುರ್ರಹ್ಮಾನ್ ಮೊಗರ್ಪಣೆ ಇನ್ನಿತರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News