ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2018-08-03 16:51 GMT

ಉಡುಪಿ, ಆ.3: ರಾಜೀವ ನಗರ ಬಸ್ ನಿಲ್ದಾಣದ ಬಳಿ ಆ.2ರಂದು ಬೆಳಗ್ಗೆ ಗಾಂಜಾ ಸೇವನೆ ಮಾಡಿದ್ದ ಅಲೆವೂರು ಗ್ರಾಮದ ಪ್ರಗತಿ ನಗರದ ನಾಗೇಶ್ ಮಡಿವಾಳ (25) ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News