ಮಡಿಕೇರಿ: ಎಸ್‍ಪಿ ರಾಜೇಂದ್ರ ಪ್ರಸಾದ್‍ಗೆ ಬೀಳ್ಕೊಡುಗೆ

Update: 2018-08-06 18:26 GMT

ಮಡಿಕೇರಿ, ಆ.6: ಕಳೆದ 2 ವರ್ಷಗಳ ಕಾಲ ಕೊಡಗು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡಿರುವ ಪಿ.ರಾಜೇಂದ್ರ ಪ್ರಸಾದ್ ಅವರನ್ನು ಕೊಡಗು ಪೊಲೀಸ್ ಇಲಾಖೆ ವತಿಯಿಂದ ಆತ್ಮೀಯ ಸನ್ಮಾನಿಸಿ ಬೀಳ್ಕೊಡಲಾಯಿತು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಡಿವೈಎಸ್ಪಿಗಳು, ಪೊಲೀಸ್ ಅಧಿಕಾರಿಗಳು ಇತರರು ಈ ಸಂದರ್ಭ ಹಾಜರಿದ್ದು ಶುಭ ಹಾರೈಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News