ಅಸ್ತಮಿಸಿದ ದ್ರಾವಿಡ ಸೂರ್ಯ

Update: 2018-08-07 18:27 GMT
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದ್ರಾವಿಡ ಚಳವಳಿಯ ಹರಿಕಾರ, ದ್ರಾವಿಡ ಮುನ್ನೇಟ್ರ ಕಳಗಂ ನೇತಾರ ಮುತ್ತುವೇಲ್ ಕರುಣಾನಿಧಿ ಅವರು ಮಂಗಳವಾರ ಸಂಜೆ 6:10ಕ್ಕೆ ಇಲ್ಲಿಯ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜು. 28ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರುಣಾನಿಧಿಯವರ ರಾಜಕೀಯ ಜೀವನದ ಕೆಲ ಚಿತ್ರಗಳು ಇಲ್ಲಿವೆ....

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor