ಅಗಲಿದ ಚೇತನಕ್ಕೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಣ್ಯರ ನಮನ
Update: 2018-08-17 07:05 GMT
ಹೊಸದಿಲ್ಲಿ, ಆ.17: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಯಲ್ಲಿ ಇರಿಸಲಾಗಿದ್ದು, ದೇಶ ವಿದೇಶಗಳ ಗಣ್ಯರು ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ,ಸೇರಿದಂತೆ ಹಲವು ಗಣ್ಯರು ಶೃದ್ಧಾಂಜಲಿ ಅರ್ಪಿಸಿದರು.