'ಮನೆಯಂಗಳದಲ್ಲಿ ಮಾತುಕತೆ' ಮುಂದೂಡಿಕೆ

Update: 2018-08-17 14:27 GMT

ಬೆಂಗಳೂರು, ಆ.17: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ 7ದಿನ ಶೋಕಾಚರಣೆ ಇರುವುದರಿಂದ ಆ.18ರಂದು ನಡೆಯಬೇಕಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News