ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ; ನಾಲ್ವರಿಗೆ ಗಂಭೀರ ಗಾಯ

Update: 2018-08-18 16:38 GMT

ಚಿಕ್ಕಮಗಳೂರು,ಆ.18: ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಯಾ ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ ಓರ್ವ ವೃದ್ದರ ಕಾಲು ತುಂಡಾಗಿದ್ದು, ಗಂಟೆಗಟ್ಟಲೆ ಕಾಲು ಸಿಲುಕಿ ಒದ್ದಾಡಿದ ವೃದ್ದನ ರಕ್ಷಣೆಗೆ ಸ್ಥಳೀಯರು ಹರಸಾಹಸಪಟ್ಟರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News