ಕೊಡಗಿನ ನಿರಾಶ್ರಿತರಿಗೆ ಸಾರಿಗೆ ನಿಗಮಗಳ ಸಿಬ್ಬಂದಿಯ 1 ದಿನದ ವೇತನ: ಸಚಿವ ಡಿ.ಸಿ.ತಮ್ಮಣ್ಣ

Update: 2018-08-20 13:50 GMT

ಬೆಂಗಳೂರು, ಆ. 20: ಕೊಡಗು ಜಿಲ್ಲೆಯ ಮಳೆ-ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗಾಗಿ ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಒಟ್ಟು 1.16 ಲಕ್ಷ ಸಿಬ್ಬಂದಿಯ ಒಂದು ದಿನದ ವೇತನ 11.80ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News