ಪ್ರವಾಹ ಪೀಡಿತ ಕೇರಳಕ್ಕೆ ಯುಎಇಯಿಂದ 700 ಕೋಟಿ ರೂ. ನೆರವು

Update: 2018-08-21 06:48 GMT

ಕೊಚ್ಚಿ, ಆ.21: ಪ್ರವಾಹ ಪೀಡಿತ ಕೇರಳಕ್ಕೆ 700 ಕೋಟಿ ರೂ.ಗಳನ್ನು ನೀಡಲು ಯುಎಇ ನೀಡಲಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಪರಿಹಾರ, ಮರು ವ್ಯವಸ್ಥೆಯ ಬಗ್ಗೆ ರಾಜ್ಯಪಾಲರೊಂದಿಗೆ ಕೇರಳ ಕ್ಯಾಬಿನೆಟ್ ನಿರ್ಧರಿಸಿದೆ. ನೆರೆಪೀಡಿತ ಕೇರಳಕ್ಕೆ 700 ಕೋಟಿ ರೂ. ನೆರವನ್ನು ಯುಎಇ ನೀಡಲಿದೆ ಎಂದವರು ಹೇಳಿದರು.

ಕೆಲ ದಿನಗಳ ಹಿಂದಷ್ಟೇ ಕತರ್ 35 ಕೋಟಿ ರೂ.ಗಳ ನೆರವು ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News