ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ಸ್ಫೋಟ: ಓರ್ವ ಮೃತ್ಯು; ಐವರಿಗೆ ಗಾಯ

Update: 2018-08-23 08:03 GMT
ಫೊಟೊ ಕೃಪೆ: aninews.in

ಮಿಡ್ನಾಪುರ್, ಆ.23: ಪಶ್ಚಿಮ ಬಂಗಾಳದ ಮಕರಾಂಪುರ್ ನಲ್ಲಿರುವ ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಸ್ಫೋಟದ ತೀವ್ರತೆಗೆ ಕಚೇರಿಯ ಗೋಡೆಗಳು ಧ್ವಂಸಗೊಂಡಿದೆ. ಸ್ಥಳಕ್ಕೆ ಪೊಲೀಸ್ ತಂಡಗಳು ತೆರಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News