ಆ.3ರಂದು ಮಂಗಳೂರಿನಲ್ಲಿ ‘ನಮ್ಮ ಗೌರಿ’ ಚಿತ್ರ ಪ್ರದರ್ಶನ, ವಿಚಾರ ಸಂಕಿರಣ

Update: 2018-08-28 06:20 GMT

ಮಂಗಳೂರು, ಆ.28: ಅಭಿವ್ಯಕ್ತಿ ಹತ್ಯೆ ವಿರೋಧಿ ಸಪ್ತಾಹದ ಅಂಗವಾಗಿ ಆ.30ರಂದು ಮಂಗಳೂರಿನಲ್ಲಿ ‘ನಮ್ಮ ಗೌರಿ ಚಿತ್ರ ಪ್ರದರ್ಶನ ಹಾಗೂ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಅಂದು ಸಂಜೆ 4 ಗಂಟೆಗೆ ನಗರದ ಸ್ಟೇಟ್ ಬ್ಯಾಂಕ್ ಬಳಿಯಿರುವ ಅಲ್ ರಹಬಾ ಫ್ಲಾಝಾದ ಎರಡನೇ ಮಹಡಿಯಲ್ಲಿರುವ ಕ್ಯಾಂಪಸ್ ಕೆರಿಯರ್ ಅಕಾಡಮಿಯಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News