ಭೋಜರಾಜ ಬುಣ್ಣು

Update: 2018-08-30 14:47 GMT

ಮೂಡುಬಿದಿರೆ, ಆ.30: ಎಕ್ಸಲೆಂಟ್ ವಿದ್ಯಾಸಂಸ್ಥೆ ಮೂಡಬಿದಿರೆ ಇದರ ಆಡಳಿತ ಮಂಡಳಿಯ ಟ್ರಸ್ಟಿ ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಯುವರಾಜ ಜೈನ್‍ರವರ ತೀರ್ಥರೂಪರಾದ ಭೋಜರಾಜ ಬುಣ್ಣು (85) ಗುರುವಾರ  ನಾರಾವಿಯಲ್ಲಿ ನಿಧನರಾದರು.

ಮೃತರು ಪತ್ನಿ, ಐವರು ಪುತ್ರಿಯರು, ಓರ್ವ ಪುತ್ರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ನಾರಾವಿಯಲ್ಲಿ ಜನಪರ ಕೃಷಿಕರಾಗಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ