ನೇಣು ಬಿಗಿದು ಬಿಸಿಎ ಪದವೀಧರೆ ಆತ್ಮಹತ್ಯೆ

Update: 2018-08-30 15:39 GMT

ಬೆಂಗಳೂರು, ಆ.30: ಬಿಸಿಎ ಪದವೀಧರೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರದ ಕೆಂಚೇನಹಳ್ಳಿಯಲ್ಲಿ ನಡೆದಿದೆ.

ಭೂಮಿಕ ಆತ್ಮಹತ್ಯೆಗೆ ಶರಣಾದ ಯುವತಿ. ನಿನ್ನೆ ರಾತ್ರಿ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ನಿಖರವಾದ ಕಾರಣಗಳು ತಿಳಿದುಬಂದಿಲ್ಲ. ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News