ಮೈಸೂರು: ಕೌಟುಂಬಿಕ ಕಲಹಕ್ಕೆ ನೊಂದು ವ್ಯಕ್ತಿ ನೇಣಿಗೆ ಶರಣು

Update: 2018-09-01 14:39 GMT

ಮೈಸೂರು,ಸೆ.1: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಜಿ.ಕೊಪ್ಪಲಿನಲ್ಲಿ ನಡೆದಿದೆ.

ಮೃತನನ್ನು ಕುಮಾರ್(33)ಎಂದು ಗುರುತಿಸಲಾಗಿದೆ. ಇವರು ಅಲ್ಮೆರಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News