ಬಾಲಕ ನಾಪತ್ತೆ

Update: 2018-09-03 16:27 GMT

ಕುಂದಾಪುರ, ಸೆ.3: ಕೋಟೇಶ್ವರ ಗ್ರಾಮದ ಮಾರ್ಕೋಡು ನಿವಾಸಿ ಮಂಜು ನಾಥ ಆಕಾಶ್ (17) ಎಂಬವರು ಆ.31ರಂದು ರಾತ್ರಿ 10:30ರ ಸುಮಾರಿಗೆ ಕೋಟೇಶ್ವರ ಕಾಗೇರಿಯಲ್ಲಿರುವ ಬಾರ್‌ನಿಂದ ಮನೆಗೆ ಊಟದ ಪಾರ್ಸೆಲ್ ತೆಗೆದುಕೊಂಡು ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News