ಬ್ಯಾರಿ ಪ್ರಬಂಧ, ಕಥಾ ಸ್ಪರ್ಧೆ: ಸಲ್ಲಿಕೆಯ ಅವಧಿ ವಿಸ್ತರಣೆ

Update: 2018-09-05 17:38 GMT

ಮಂಗಳೂರು, ಸೆ.5: ಸಾಹಿತ್ಯಿಕ ಅಭಿರುಚಿಯನ್ನು ಬೆಳೆಸುವ ಆಶಯದೊಂದಿಗೆ ಬ್ಯಾರಿ ಸಾಹಿತ್ಯ ಅಕಾಡಮಿಯು ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗಾಗಿ ಬ್ಯಾರಿ ಸಂಸ್ಕೃತಿಯ ವೈಶಿಷ್ಟಗಳು ಎಂಬ ವಿಷಯದಲ್ಲಿ ಆಯೋಜಿಸಿದ್ದ ಪ್ರಬಂಧ ಮತ್ತು ಕಥಾ ಸ್ಪರ್ಧೆಯ ಸಲ್ಲಿಕೆಯ ಅವಧಿಯನ್ನು ಅ. 31ರವರೆಗೆ ವಿಸ್ತರಿಸಲಾಗಿದೆ ಎಂದು ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News