ಗೌರಿ ದಿನ

Update: 2018-09-05 18:20 GMT

ಗೌರಿ ಲಂಕೇಶ್ ಹತ್ಯೆಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಗೌರಿ ಲಂಕೇಶ್ ಬಳಗ ಬುಧವಾರ ಆಯೋಜಿಸಿದ್ದ ‘ರಾಜಭವನ ಚಲೋ’ದಲ್ಲಿ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ವಿಚಾರವಾದಿ ಭಗವಾನ್, ಮಾನವ ಹಕ್ಕುಗಳ ಹೋರಾಟಗಾರ ಸ್ವಾಮಿ ಅಗ್ನಿವೇಶ್, ಕವಿತಾ ಲಂಕೇಶ್, ನಟ ಪ್ರಕಾಶ್ ರೈ, ಹಿರಿಯ ಪತ್ರಕರ್ತ ಸಿದ್ದಾರ್ಥ ವರದರಾಜನ್, ಜೆಎನ್‌ಯು ವಿದ್ಯಾರ್ಥಿಗಳಾದ ಕನ್ಹಯ್ಯಾ ಕುಮಾರ್, ಉಮರ್ ಖಾಲಿದ್, ಪತ್ರಕರ್ತೆ ವಿಜಯಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor