ಸೆ.7: ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರವಾಸ

Update: 2018-09-06 12:28 GMT

ಮಂಗಳೂರು, ಸೆ.6: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೆ.7ರಂದು ಬೆಳಗ್ಗೆ 8:50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 9 ಗಂಟೆಗೆ ಮಂಗಳೂರಿನಿಂದ ರಸ್ತೆಯ ಮೂಲಕ ಉಡುಪಿ ಜಿಲ್ಲೆಗೆ ತೆರಳಲಿದ್ದಾರೆ.

ಅಪರಾಹ್ನ 3 ಗಂಟೆಗೆ ಮಂಗಳೂರಿಗೆ ಆಗಮಿಸಿ, ದ.ಕ.ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ. ರಾತ್ರಿ 9:55ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News