ಬಂಟ್ವಾಳ: ನೂತನ ಕಟ್ಟಡಕ್ಕೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸ್ಥಳಾಂತರ

Update: 2018-09-08 13:24 GMT

ಬಂಟ್ವಾಳ, ಸೆ. 8: ಬಿ.ಸಿ.ರೋಡ್‍ನ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಬಿ.ಸಿ.ರೋಡು ಶಾಖೆಯನ್ನು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‍ನ ಅಧ್ಯಕ್ಷ ಎಸ್. ರವೀಂದ್ರನ್ ಅವರು ಶನಿವಾರ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಅರಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಗದೀಶ್ ಆಳ್ವ, ಜಿಲ್ಲಾ ವ್ಯವಸ್ಥಾಪಕ ರಮೇಶ್ ತುಂಗ, ಬಿ.ಸಿ.ರೋಡು ಶಾಖಾ ಪ್ರಬಂಧಕ ಎಚ್.ಬಿ.ಹೆಗ್ಡೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News