ಸುಳ್ಯ: ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ನೀತಿ ವಿರುದ್ಧ ಪ್ರತಿಭಟನೆ

Update: 2018-09-08 14:06 GMT

ಸುಳ್ಯ, ಸೆ. 8: ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ, ಪೆಟ್ರೋಲ್ , ಡೀಸಿಲ್ , ಗ್ಯಾಸ್ ಬೆಲೆ ಏರಿಕೆ ವಿರುದ್ಧ ಸುಳ್ಯ ನಗರದಲ್ಲಿ ಸೈಕಲ್ ಜಾಥಾ ಮತ್ತು ಪ್ರತಿಭಟನಾ ಸಭೆಯು ಶನಿವಾರ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News