ಬೆಳ್ತಂಗಡಿ: ಪ್ರಬಂಧ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರಧಾನ

Update: 2018-09-09 17:11 GMT

ಬೆಳ್ತಂಗಡಿ, ಸೆ.9: ಸ್ಪಿರಿಟ್ ಆಫ್ ಸುನ್ನೀ ಮುಸ್ಲಿಂ ವಾಟ್ಸಪ್ ಗ್ರೂಪ್ ಸದಸ್ಯರಿಗೆ 'ಕಾಲೇಜ್ ಕ್ಯಾಂಪಸ್ ನಲ್ಲಿ ಎಸ್ಸೆಸ್ಸೆಫ್ ?' ಎಂಬ ವಿಷಯದ ಕುರಿತು ಆಯೋಜಿಸಿದ್ದ 'ಪ್ರಬಂಧ ಸ್ಪರ್ಧೆ - 2018' ರ ವಿಜೇತರಿಗೆ ಪ್ರಶಸ್ತಿಯನ್ನು ಇತ್ತೀಚೆಗೆ ನಡೆದ ಕಿಲ್ಲೂರು ಸ್ವಲಾತ್ ಮಜ್ಲಿಸ್ ನಲ್ಲಿ ಪ್ರದಾನ ಮಾಡಲಾಯಿತು.

ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅಸಪ ಗೇರುಕಟ್ಟೆ ಹಾಗೂ ದ್ವಿತೀಯ ಸ್ಥಾನವನ್ನು ಪಡೆದ ಇಬ್ರಾಹೀಂ ಖಲೀಲ್ ಪುತ್ತೂರು ರವರಿಗೆ ಪ್ರಸ್ತುತ ವಸೀಲತುಲ್ಲಾಹ್ ಸ್ವಲಾತ್ ಮಜ್ಲಿಸ್ ನಲ್ಲಿ ಅಸಯ್ಯದ್ ಶಿಹಾಬುದ್ದೀನ್ ಅಲ್- ಹೈದ್ರೋಸ್ ಅಸ್ಸಖಾಫ್ ಕಿಲ್ಲೂರು ತಂಙಳ್ ರವರು ಪ್ರಶಸ್ತಿ ಪ್ರದಾನ ಮಾಡಿ, ಹಾರೈಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News