ಸೆ.14ರಂದು ​ಸಣ್ಣ ನೀರಾವರಿ ಸಚಿವರು ಉಡುಪಿಗೆ

Update: 2018-09-11 15:09 GMT

ಉಡುಪಿ, ಸೆ.11: ರಾಜ್ಯ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಸೆ.14ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಪರಾಹ್ನ 3  ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಗೆ ಸಂಬಂಧಿಸಿದ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವ ಅವರು ಸಂಜೆ 7 ಕ್ಕೆ ಕೊಲ್ಲೂರಿಗೆ ಬೇಟಿ ನೀಡಿ ಕುಂದಾಪುರದಲ್ಲಿ ವಾಸ್ತವ್ಯ ಮಾಡುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News