ಮಂಡ್ಯ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

Update: 2018-09-12 17:06 GMT

ಮಂಡ್ಯ,ಸೆ.12: ಬೈಕ್‍ನಲ್ಲಿ ತೆರಳುತ್ತಿದ್ದ ಸವಾರನಿಗೆ ಲಾರಿ ಢಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ಸಂಭವಿಸಿದೆ.

ಪಾಲಹಳ್ಳಿಯ ನಾಗರಾಜು ಮೃತಪಟ್ಟಿರುವ ಯುವಕ ಎಂದು ತಿಳಿದುಬಂದಿದೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News