ಕೊಪ್ಪ ತಾಲೂಕು ಕಸಾಪ ಅಧ್ಯಕ್ಷರಾಗಿ ಇನೇಶ್ ಆಯ್ಕೆ

Update: 2018-09-18 13:36 GMT

ಚಿಕ್ಕಮಗಳೂರು, ಸೆ.18: ಕೊಪ್ಪ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಹೆಚ್.ಎಸ್.ಇನೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕಸಾಪ ಜಿಲ್ಲಾದ್ಯಕ್ಷ ಕುಂದೂರು ಅಶೋಕ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News