ಗೂಡಿನಬಳಿ ಬಾಲಕಿಯ ಅತ್ಯಾಚಾರ ಪ್ರಕರಣ: ಕಠಿಣ ಶಿಕ್ಷೆಗೆ ಎಸ್ಸೆಸ್ಸೆಫ್ ಆಗ್ರಹ

Update: 2018-09-21 13:09 GMT

ಬಂಟ್ವಾಳ,ಸೆ.21: ಬಂಟ್ವಾಳ ತಾಲೂಕಿನ ಗೂಡಿನಬಳಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ಅಮಾನವೀಯವಾಗಿದ್ದು,ಇಡೀ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ.ಇಂತಹ ದುಷ್ಕೃತ್ಯನ್ನು ಎಸ್ಸೆಸ್ಸೆಫ್ ತೀವ್ರವಾಗಿ ಖಂಡಿಸುತ್ತದೆ.  ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಕನ್ಯಾನ ಆಗ್ರಹಿಸಿದ್ದಾರೆ.

ಹೆಣ್ಮಕ್ಕಳ ಸುರಕ್ಷತೆಗಾಗಿ ಸರಕಾರ ವಿಶೇಷ ಮುತುವರ್ಜಿ ವಹಿಸಬೇಕು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News