ಸಮುದ್ರದ ಮಧ್ಯೆ ಸಿಲುಕಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಯ ರಕ್ಷಣೆ

Update: 2018-09-24 08:28 GMT

ಹೊಸದಿಲ್ಲಿ, ಸೆ.24: ವಿಶ್ವ ಪರ್ಯಟನೆ ಸ್ಪರ್ಧೆಯಲ್ಲಿ ಭಾಗವಹಿಸಿ ಗಾಯಗೊಂಡು ಸಮುದ್ರದ ಮಧ್ಯೆ ಏಕಾಂಗಿಯಾಗಿ ಸಿಲುಕಿಕೊಂಡಿದ್ದ ಭಾರತೀಯ ನೌಕಾಪಡೆಯ ಅಧಿಕಾರಿ ಅಭಿಲಾಷ್ ಟೋಮಿಯವರನ್ನು ರಕ್ಷಿಸಲಾಗಿದೆ.

ಟೋನಿ ಪ್ರಜ್ಞಾವಸ್ಥೆಯಲ್ಲಿದ್ದು, ಇಲ್ಲಿನ ಸ್ಥಳೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಕೆಲವು ನಾಗರಿಕರು ಮತ್ತು ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News