ಮೆಜೆಸ್ಟಿಕ್‌: ಮೆಟ್ರೋ ನಿಲ್ದಾಣ ಸಂಪರ್ಕಿಸುವ ಪಾದಚಾರಿ ಮೇಲ್ಸೇತುವೆ ಲೋಕಾರ್ಪಣೆ

Update: 2018-10-04 08:02 GMT

ಬೆಂಗಳೂರು, ಅ.4: ಮೆಜೆಸ್ಟಿಕ್‌ನಲ್ಲಿ‌ ಮೆಟ್ರೋ ನಿಲ್ದಾಣ ಸಂಪರ್ಕಿಸುವ ಪಾದಚಾರಿ ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದು ಉದ್ಘಾಟಿಸಿದರು. 

ಇದೇ ವೇಳೆ ಮೆಜೆಸ್ಟಿಕ್‌ನಿಂದ ನಾಗಸಂದ್ರವರೆಗೂ ಮೆಟ್ರೋ ರೈಲಿನಲ್ಲಿ‌ ಸಂಚರಿಸಿದರು.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News