ಪಿ.ಬಿ.ಅಬ್ದುಲ್ ರಝಾಕ್ ನಿಧನಕ್ಕೆ ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿ ಸಂತಾಪ

Update: 2018-10-20 06:38 GMT

ಮಂಗಳೂರು, ಅ.20: ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ರವರ ನಿಧನಕ್ಕೆ ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷ ಖಾಸಿಂ ದಾರಿಮಿ, ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಯಮಾನಿ ತಿಂಗಳಾಡಿ, ಕೋಶಾಧಿಕಾರಿ ಅಮೀರ್ ತಂಙಳ್, ಸಂಘಟನಾ ಕಾರ್ಯದರ್ಶಿ ಸಿದ್ದೀಖ್ ಅಬ್ದುಲ್ ಖಾದರ್, ಬಂಟ್ವಾಳ ಪುತ್ತೂರು ವಲಯ ಅಧ್ಯಕ್ಷ ತಾಜುದ್ದೀನ್ ರಹ್ಮಾನಿ ಮುಂತಾದವರು ತೀವ್ರ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News