ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾಗಿ ತನ್ವೀರ್ ಅಹ್ಮದ್ ಉಲ್ಲಾ ನೇಮಕ

Update: 2018-10-21 13:37 GMT
ತನ್ವೀರ್ ಅಹ್ಮದ್ ಉಲ್ಲಾ

ಮಂಗಳೂರು, ಅ.21: ಅನಿವಾಸಿ ಭಾರತೀಯ ಸಮಿತಿಯ ಕರ್ನಾಟಕ ರಾಜ್ಯದ ಉಪಾಧ್ಯಕ್ಷರನ್ನಾಗಿ ತನ್ವೀರ್ ಅಹ್ಮದ್ ಉಲ್ಲಾ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.

ತನ್ವೀರ್ ಅಹ್ಮದ್ ಉಲ್ಲಾ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ರಾಜ್ಯಪಾಲರ ಆದೇಶಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಸುಜಾತಾ ಎಚ್.ಎಸ್. ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News