×
Ad

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಗೆ ಸನ್ಮಾನ

Update: 2018-10-22 20:56 IST

ಬಂಟ್ವಾಳ, ಅ. 22: ಶಾರದೋತ್ಸವ ಕಾರ್ಯಕ್ರಮದ ವಿಸರ್ಜನಾ ಮೆರವಣಿಗೆಯಂದು ಫ್ರೆಂಡ್ಸ್ ಕಂಬೈನ್ಸ್ ರಾಮನಗರ ಬಂಟ್ವಾಳ ಇವರು ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರನ್ನು ಸನ್ಮಾಯಿಸಲಾಯಿತು. 

ಈ ಸಂಧರ್ಭದಲ್ಲಿ ಬಿ.ಉದಯ ಕುಮಾರ್ ರಾವ್, ದೇವದಾಸ್ ಶೆಟ್ಟಿ, ದಿನೇಶ್ ಭಂಡಾರಿ, ರಾಮದಾಸ್ ಬಂಟ್ವಾಳ, ಭಾಸ್ಕರ ಅಜೆಕಲ, ಗಣೇಶ ನಾಯಕ್, ಶಂಕರ ಶೆಟ್ಟಿ, ರಮನಾಥ ಪೈ, ಇಂದ್ರೇಶ್ ಮತ್ತಿತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News