ಕಡೆಂಜ ಮಾರಪ್ಪ ರೈ

Update: 2018-10-29 14:07 GMT

ಬಂಟ್ವಾಳ, ಅ. 29: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕಲ್ಲಾಜೆ ನಿವಾಸಿ ಕಡೆಂಜ ಮಾರಪ್ಪ ರೈ (82) ಅವರು ಸೋಮವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರ ಪ್ರವೀಣ್ ಶೆಟ್ಟಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪ್ರಗತಿಪರ ಕೃಷಿಕರಾಗಿರುವ ಇವರು, ಮಂಗಳೂರು ಬಂಟರಯಾನೆ ನಾಡವರ ಮಾತೃ ಸಂಘದಲ್ಲಿ ಹಲವು ವರ್ಷಗಳ ಕಾಲ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ